show blocks helper
  • ಕರ್ನಾಟಕದಲ್ಲಿ ನಾಟಕ ರಂಗಭೂಮಿಗೆ ಒಂದು ಸ್ಪಷ್ಟ ಆಕಾರ ಬಂದದ್ದು 1880ರ ಆಚೆ-ಈಚೆ. ಸಂಗೀತನಾಟಕವೆಂದೇ ಹೆಸರಾದ ಆ ಕಾಲದ ನಾಟಕಗಳು ಯಕ್ಷಗಾನ ರಂಗಭೂಮಿಯಿಂದ ಮೊದಲ ಪ್ರೇರಣೆಯನ್ನು ಪಡೆದವು ಎಂದು ಪ್ರತೀತಿ. ಸಂಸ್ಕೃತ ನಾಟಕಗಳು ಹಾಗೂ ಇಂಗ್ಲೀಷ್‌ನ 'ಅಪೇರಾ'ಗಳನ್ನೂ ಬಳಸಿಕೊಂಡದ್ದು ನಿಜ. ಮೊದಲ ದಿನಗಳ ಅನುಕರಣೆಯಿಂದ ಬಿಡಿಸಿಕೊಂಡು ನಾಟಕ ರಂಗಭೂಮಿಯು ಒಂದು ಸ್ವತಂತ್ರರೂಪ ತಾಳಲು ಸಾಧ್ಯವಾದದ್ದು ಆ ಕಾಲದ ಸುಪ್ರಸಿದ್ಧ ನಟರಾದ ವರದಾಚಾರ್ಯರಿಂದ.
  • ಕನ್ನಡ ರಂಗಭೂಮಿಗೆ ನಾನು ಪದಾರ್ಪಣ ಮಾಡಿ ಆರು ದಶಕಗಳು ಜಾರಿ ಹೋಗಿವೆ. ಈ ಆರು ದಶಕಗಳ ಬಣ್ಣದ ಬದುಕಿನಲ್ಲಿ ಅನೇಕ ಕಷ್ಟಕೋಟಲೆಗಳನ್ನು ಅನುಭವಿಸಿದ್ದೇನೆ. ರಂಗಭೂಮಿಯ ಏಳುಬೀಳುಗಳನ್ನು ಕಂಡಿದ್ದೇನೆ. ಅನೇಕ ಪ್ರತಿಭಾನ್ವಿತ ಅಭಿನೇತ್ರಿಯರೂ, ಕಲಾತಪಸ್ವಿಗಳೂ ಕನ್ನಡ ರಂಗಕಲೆಯನ್ನು ಪ್ರಜ್ವಲಗೊಳಿಸಿದ್ದನ್ನು ಕಂಡಿದ್ದೇನೆ.
  • ಸ್ನೇಹಿತರೇ, ಕನಕದಾಸ ಅವರ ಹೆಸರಿನಲ್ಲಿ ಕರ್ನಾಟಕ ಸರ್ಕಾರ ಪ್ರಾರಂಭ ಮಾಡಿರ‍್ತಕ್ಕಂಥ ಈ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮೊದಲ ಸಮಾರಂಭದಲ್ಲಿ ಉದ್ಘಾಟಕನಾಗಿ ಭಾಷಣ ಮಾಡ್ತಿದ್ದೇನೆ.
  • ಯುಗಾವತಾರನೊಬ್ಬನು ಬರುವಾಗ ಅವನು ತನ್ನೊಂದಿಗೆ ತನ್ನ ಪರಿವಾರವನ್ನೂ ಕರೆತಂದು ಜನರಿಗೆ ತಮ್ಮ ಆಗಮನದ ಇದ್ದೇಶ, ತನ್ನ ಸಾಧನೆ-ತಪಶ್ಚರ್ಯೆಗಳ ಅರ್ಥವನ್ನು ಮನಗಾಣಿಸುತ್ತಾನೆ. ಶ್ರೀ ರಾಮಕೃಷ್ಣರು ತಮ್ಮ ಲೀಲಾನಾಟಕದಲ್ಲಿ ಸಹಕರಿಸಲು ಕೆಲವು ಸಮೀಪವರ್ತಿಗಳನ್ನು ಹೊಂದಿದ್ದರೆಂಬುದು ನಮಗೆ ತಿಳಿದಿದೆ.
  • ಗಾಂಧೀಜೀ ಎಂದರೆ ಒಬ್ಬ ವ್ಯಕ್ತಿಯಲ್ಲ. ಅದು ಒಂದು ಪಂಥ. ಶಿಲ್ಪದಲ್ಲಿ ಜಕಣಾಚಾರಿ ಇದ್ದ ಹಾಗೆ.
  • ಜಗತ್ತಿನ ವೈವಿಧ್ಯಮಯ ಧರ್ಮ,ಮತಗಳು
  • ಯಾವುದೇ ಅಧ್ಯಯನಕ್ಕೂ ನಾವು ಮೊದಲು ಈ ಬದಲಾವಣೆಗಳನ್ನುಂಟು ಮಾಡುವ ಭೂವ್ಯಾಪಾರ ಕತೃಗಳ ಉತ್ಪತ್ತಿ, ಸ್ವಭಾವ ಮತ್ತು ಪ್ರಮಾಣಗಳ ಕೆಲವು ವಿಚಾರಗಳನ್ನೂ ಅದರೊಂದಿಗೆ ಈ ಕತೃಗಳು ನಡೆಸುತ್ತಿರುವ ಕಾರ್ಯಗತಿಯ ಕಾಲಾವಧಿಯ ನಿರ್ಧಿಷ್ಟ ಭಾವನೆಯನ್ನೂ ತಿಳಿದಿರಬೇಕೆಂಬುದು ಸ್ಪಷ್ಟವಾಗುತ್ತದೆ.

Go to Top