ಯಾವುದೇ ಅಧ್ಯಯನಕ್ಕೂ ನಾವು ಮೊದಲು ಈ ಬದಲಾವಣೆಗಳನ್ನುಂಟು ಮಾಡುವ ಭೂವ್ಯಾಪಾರ ಕತೃಗಳ ಉತ್ಪತ್ತಿ, ಸ್ವಭಾವ ಮತ್ತು ಪ್ರಮಾಣಗಳ ಕೆಲವು ವಿಚಾರಗಳನ್ನೂ ಅದರೊಂದಿಗೆ ಈ ಕತೃಗಳು ನಡೆಸುತ್ತಿರುವ ಕಾರ್ಯಗತಿಯ ಕಾಲಾವಧಿಯ ನಿರ್ಧಿಷ್ಟ ಭಾವನೆಯನ್ನೂ ತಿಳಿದಿರಬೇಕೆಂಬುದು ಸ್ಪಷ್ಟವಾಗುತ್ತದೆ.
ಯುಗಾವತಾರನೊಬ್ಬನು ಬರುವಾಗ ಅವನು ತನ್ನೊಂದಿಗೆ ತನ್ನ ಪರಿವಾರವನ್ನೂ ಕರೆತಂದು ಜನರಿಗೆ ತಮ್ಮ ಆಗಮನದ ಇದ್ದೇಶ, ತನ್ನ ಸಾಧನೆ-ತಪಶ್ಚರ್ಯೆಗಳ ಅರ್ಥವನ್ನು ಮನಗಾಣಿಸುತ್ತಾನೆ. ಶ್ರೀ ರಾಮಕೃಷ್ಣರು ತಮ್ಮ ಲೀಲಾನಾಟಕದಲ್ಲಿ ಸಹಕರಿಸಲು ಕೆಲವು ಸಮೀಪವರ್ತಿಗಳನ್ನು ಹೊಂದಿದ್ದರೆಂಬುದು ನಮಗೆ ತಿಳಿದಿದೆ.